'ಕ್ರ್ಯಾಕ್' ಸಿನಿಮಾವನ್ನು ಮೊದಲಿಗೆ ಒಟಿಟಿಯಲ್ಲಿ ಬಿಡುಗಡೆ ಮಾಡಲು ಯೋಜಿಸಲಾಗಿತ್ತು. ಆದರೆ ನಟ ರವಿತೇಜ ಒತ್ತಾಯದ ಮೇರೆಗೆ ನಿರ್ಮಾಪಕ ಠಾಗೋರ್ ಮಧು ಅವರು ಸಿನಿಮಾವನ್ನು ಜನವರಿ 9 ರಂದು ಥಿಯೇಟರ್ನಲ್ಲೇ ರಿಲೀಸ್ ಮಾಡಿದ್ದರು. ...
ಬೆಂಗಳೂರು:ಲಾಕ್ಡೌನ್ ಬಳಿಕ ಚಿತ್ರಮಂದಿರಗಳು ಬಿಕೋ ಅನ್ನುತ್ತಿದ್ದವು. ಸಿನಿಮಾ ಅಭಿಮಾನಿಗಳ ಸಂಭ್ರಮವನ್ನು ಕೊರೊನಾ ಕಸಿದುಕೊಂಡಿತ್ತು. ಈ ಮಧ್ಯೆ, ಹೊಸ ಸಿನಿಮಾ ಇಲ್ಲ.. ಎಂದು ಕೊರಗುತ್ತಿದ್ದ ಕಲಾರಸಿಕರಿಗೆ ನವೆಂಬರ್ 20 ಹೊಸ ಖುಷಿ ನೀಡಲಿದೆ. ಹರಿವು, ನಾತಿಚರಾಮಿ ...
ಬೆಂಗಳೂರು: ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಹಿರಿಯ ಸಾಹಿತಿ ಮಾಸ್ತಿ ವೆಂಕಟೇಶ ಅಯ್ಯಂಗಾರ್ರ ಅತ್ಯಂತ ಪ್ರಸಿದ್ಧ ಕೃತಿಗಳಲ್ಲಿ ಮೂಕನ ಮಕ್ಕಳು ಸಹ ಒಂದು. ಈ ಕೃತಿಯನ್ನು ಅನೇಕರು ಓದಿರುತ್ತಾರೆ. ಈಗ, ಮಾಸ್ತಿಯವರ ಕೃತಿ ಸಿನಿಮಾ ರೂಪದಲ್ಲಿ ...
ಸ್ಯಾಂಡಲ್ವುಡ್ ಅಭಿನಯ ಚಕ್ರಚರ್ತಿ ಕಿಚ್ಚ ಸುದೀಪ್ ಅಭಿನಯದ ಬಹು ನಿರೀಕ್ಷಿತ ಚಿತ್ರ ಕೋಟಿಗೊಬ್ಬ 3 ಈಗಾಗಲೇ ತನ್ನ ವಿಭಿನ್ನ ಟೀಸರ್ಗಳಿಂದ ಕಿಚ್ಚನ ಅಭಿಮಾನಿಗಳಲ್ಲಿ ಹಾಗೂ ಕರ್ನಾಟಕದ ಚಿತ್ರ ರಸಿಕರಲ್ಲಿ ಸಾಕಷ್ಟು ನಿರೀಕ್ಷೆ ಹೆಚ್ಚಿಸಿದೆ. ಕಿಚ್ಚ ...
ಎಲ್ಲಾ ಸರಿಯಾಗಿದ್ದಿದ್ರೆ ಅಕ್ಷಯ್ ಕುಮಾರ್ ಸಿನಿಮಾ ‘ಲಕ್ಷ್ಮೀ’ ಥಿಯೇಟರ್ನಲ್ಲಿ ಅಬ್ಬರಿಸಬೇಕಿತ್ತು. ಆದ್ರೆ ಸಿನಿಮಾ ಒಟಿಟಿಯಲ್ಲಿ ರಿಲೀಸ್ ಆಗಿದ್ದರಿಂದ ಆ ಅಬ್ಬರವಿಲ್ಲ. ಹಾಗಿದ್ರೆ ಅಕ್ಷಯ್ ಕುಮಾರ್ ಲಕ್ಷ್ಮೀ ಅವತಾರವೆತ್ತಿರೋ ಸಿನಿಮಾ ಹೇಗಿದೆ? ಸಲಿಂಗಿಯ ಅವತಾರದಲ್ಲಿ ಅಕ್ಷಯ್ ...
ವಸಿಷ್ಠ ಎನ್ ಸಿಂಹ ನಾಯಕರಾಗಿ ನಾಲ್ಕು ಪಾತ್ರಗಳಲ್ಲಿ ನಟಿಸಿರುವ ‘ಕಾಲಚಕ್ರ’ ಚಿತ್ರದ ಟೀಸರ್ ಬಿಡುಗಡೆಯಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಭರ್ಜರಿ ಪ್ರಶಂಸೆ ವ್ಯಕ್ತವಾಗಿದೆ. ರಶ್ಮಿ ಫಿಲಂಸ್ ಲಾಂಛನದಲ್ಲಿ ನಿರ್ಮಾಣವಾಗಿರುವ ‘ಕಾಲಚಕ್ರ’ ಚಿತ್ರದ ವಿಭಿನ್ನ ಟೀಸರ್ ಅಪಾರ ...