ಖಾಸಗಿ ವಾಹಿನಿಯಲ್ಲಿ ಪ್ರಸಾರ ಆಗುತ್ತಿರುವ ಗಟ್ಟಿಮೇಳ ಧಾರಾವಾಹಿಯಲ್ಲಿ ವೇದಾಂತ್ ಪಾತ್ರದಲ್ಲಿ ನಟಿಸುತ್ತಿರುವ ರಕ್ಷಿತ್ ಗೌಡ ಅಥವಾ ರಕ್ಷ್ ಸಂಭಾವನೆ ಬಗ್ಗೆ ಇಲ್ಲಿದೆ ಮಾಹಿತಿ. ...
ಭಾನುವಾರ 9 ಗಂಟೆಗೆ ಕಲರ್ಸ್ ವಾಹಿನಿಯಲ್ಲಿ ಪ್ರಸಾರವಾಗಲಿರುವ ಬಿಗ್ ಬಾಸ್ ಎಪಿಸೋಡ್ನಲ್ಲಿ ಸಲ್ಮಾನ್ ಖಾನ್ ಹುಟ್ಟುಹಬ್ಬದ ಪ್ರಯುಕ್ತ ವಿಶೇಷ ಕಾರ್ಯಕ್ರಮವಿರಲಿದೆ. ರವೀನಾ ಟಂಡನ್ ಮತ್ತು ಜಾಕ್ವಲಿನ್ ಫರ್ನಾಂಡೀಸ್ ನೃತ್ಯ ಕಾರ್ಯಕ್ರಮ ಸಲ್ಲು ಹುಟ್ಟುಹಬ್ಬದ ಆಚರಣೆಗೆ ...
ಕೋವಿಡ್ ನಿಂದ ಪರೀಕ್ಷೆಗೊಳಪಡಿಸಿದ ನಂತರ ನಟಿ ದಿವ್ಯಾ ಭಟ್ನಾಗರ್ ಅವರನ್ನು ನವೆಂಬರ್ನಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕೊರೊನಾ ಸಾಂಕ್ರಾಮಿಕ ರೋಗದಿಂದಾಗಿ ನಟಿ ದಿವ್ಯಾ ಭಟ್ನಾಗರ್ ಸೋಮವಾರ ನಿಧನರಾಗಿದ್ದಾರೆ. ...
ಬೆಂಗಳೂರು:’ಅಶ್ವಿನಿ ನಕ್ಷತ್ರ’ ಧಾರಾವಾಹಿ, ‘ಕೃಷ್ಣಲೀಲಾ’ ಸಿನಿಮಾದ ನಾಯಕಿ ಮಯೂರಿ ದೀಪಾವಳಿಗೆ ಸಿಹಿ ಸುದ್ದಿ ನೀಡಿದ್ದಾರೆ. ದೀಪಾವಳಿ ಹಾಗೂ ಮಕ್ಕಳ ದಿನಾಚರಣೆಯ ವಿಶೇಷ ದಿನವಾದ ಇಂದು ತಮ್ಮ ಫೇಸ್ ಬುಕ್ ಖಾತೆಯಲ್ಲಿ ತಮ್ಮ ಜೀವನದಲ್ಲಿ ಹೊಸ ...
ಬೆಂಗಳೂರು: ಆಪರೇಷನ್ ಅಲಮೇಲಮ್ಮ ಚಿತ್ರದ ಮೂಲಕ ನಾಯಕ ನಟನಾಗಿ ಚಂದನವನಕ್ಕೆ ಕಾಲಿಟ್ಟ ರಿಷಿಗೆ ಇಂದು ಪ್ರಥಮ ಮದುವೆ ವಾರ್ಷಿಕೋತ್ಸವದ ಸಂಭ್ರಮ. ಕವಲುದಾರಿ, ಸಾರ್ವಜನಿಕರಿಗೆ ಸುವರ್ಣಾವಕಾಶ ಸಿನಿಮಾಗಳ ಮೂಲಕ ಅಭಿಮಾನಿಗಳ ಮನಗೆದ್ದ ರಿಷಿ ಕಳೆದ ವರ್ಷ ...
ಹೊಸಬರ ಆವಿಷ್ಕಾರಗಳು ಸ್ಯಾಂಡಲ್ವುಡ್ನಲ್ಲಿ ಸೃಷ್ಟಿಯಾಗುತ್ತಿವೆ. ಕಾಲ್ಪನಿಕ ಕಥೆಗಳನ್ನು ಹೆಣೆದು, ಅದಕ್ಕೆ ಫ್ಯಾಂಟಸಿ ಸ್ಪರ್ಶ ಕೊಡುವ ಕೆಲಸ ನಡೆಯುತ್ತಿದೆ. ಇದೀಗ ಅಂಥದ್ದೇ ಸೈಕಲಾಜಿಕಲ್ ಥ್ರಿಲ್ಲರ್ ಸಿನಿಮಾವೊಂದು ಚಂದನವನದಲ್ಲಿ ಸಿದ್ಧವಾಗಿದೆ. ಆ ಚಿತ್ರದ ಹೆಸರು ‘ಫ್ಯಾಂಟಸಿ’. ಪವನ್ ...
ಮಂಗಳೂರು: ಸ್ಯಾಂಡಲ್ವುಡ್ಗೆ ಡ್ರಗ್ಸ್ ಜಾಲದ ನಂಟಿದೆ ಎಂಬ ಪ್ರಕರಣ ಸಂಬಂಧ ಸಿಸಿಬಿ ತನಿಖೆಗೆ ಒಳಗಾಗಿದ್ದ ನಟಿ, ಌಂಕರ್ ಅನುಶ್ರೀಗೆ ಕ್ಲೀನ್ಚಿಟ್ ನೀಡುವ ಸಾಧ್ಯತೆ ಇದೆ. ಅನುಶ್ರೀ ವಿರುದ್ಧ ಸಾಕಷ್ಟು ಆರೋಪಗಳಿದ್ರೂ ಪೊಲೀಸರು ಅಸಹಾಯಕರಾದ್ರಾ ಎಂಬ ...
ಬೆಂಗಳೂರು: ಚಿನಕುರಳಿ ಮಾತಿನ ಹುಡುಗಿಯೆಂದೇ ಖ್ಯಾತಿ ಪಡೆದಿರುವ ಌಂಕರ್ ಅನುಶ್ರೀ ಕುರಿತು ಸ್ಫೋಟಕ ಸುದ್ದಿಯೊಂದು ಬೆಳಕಿಗೆ ಬಂದಿದೆ. CCB ಅಧಿಕಾರಿಗಳಿಂದ ನೋಟಿಸ್ ಹೋದ ದಿನವೇ ಌಂಕರ್ ಅನುಶ್ರೀ ಘಟಾನುಘಟಿ ರಾಜಕಾರಣಿಗಳಿಗೆ ಕಾಲ್ ಮಾಡಿದ್ದಾರೆ ಎಂದು ...
ಮಂಗಳೂರು: ಡ್ರಗ್ಸ್ ಕೇಸ್ ಸಂಬಂಧ ಸಿಸಿಬಿ ತನಿಖೆ ಎದುರಿಸಿರೋ ನಿರೂಪಕಿ ಅನುಶ್ರೀ ತಮ್ಮ ಮನದಾಳದ ನೋವನ್ನು ಫೇಸ್ಬುಕ್ ಮುಖಾಂತರ ಅಭಿಮಾನಿಗಳ ಮುಂದಿಟ್ಟಿದ್ದಾರೆ. ಕಣ್ಣೀರು ಸುರಿಸುತ್ತ ನಾನು ಯಾವುದೇ ತಪ್ಪು ಮಾಡಿಲ್ಲ ಅಂತ ನೊಂದುಕೊಂಡಿದ್ದಾರೆ. ಸೆಪ್ಟೆಂಬರ್ ...
ಬೆಂಗಳೂರು: ತನ್ನ ಮಾತು, ನಿರೂಪಣೆಯ ಮೂಲಕ ಕನ್ನಡಿಗರ ಮನ ಗೆದ್ದು ಮನೆ ಮಾತಾಗಿರುವ ಅನುಶ್ರೀ ಹೆಸರು ಡ್ರಗ್ಸ್ ಜಾಲದಲ್ಲಿ ಹೇಳಿ ಬಂದಿದೆ. ಈ ಬಗ್ಗೆ ತನಿಖೆ ನಡೆಸುತ್ತಿರುವ ಸಿಸಿಬಿ ಸ್ಫೋಟಕ ಮಾಹಿತಿಗಳನ್ನು ಹೊರ ಹಾಕುತ್ತಿದೆ. ...