Home » ರಾಜ್ಯ
ಟಿವಿ9 ಕನ್ನಡ ಡಿಜಿಟಲ್ ವತಿಯಿಂದ 72ನೇ ಗಣರಾಜ್ಯೋತ್ಸವದ ಶುಭಾಶಯಗಳು.. ಜಗತ್ತಿನೆಲ್ಲೆಡೆಯ ಸುದ್ದಿ ಕ್ಷಣಾರ್ಧದಲ್ಲಿ ಹರಿದು ಬಂದು ಅಂಗೈ ಸೇರುವಾಗ ಯಾವುದರತ್ತ ಕಣ್ಣು ಹಾಯಿಸಬೇಕು ಎಂಬ ಗೊಂದಲ ಸಹಜ.. ಎಷ್ಟೋ ಬಾರಿ ಸುದ್ದಿಯ ಹೆಸರಿನಲ್ಲಿ ಅಸಂಗತ ...
‘ಬದುಕಿದ್ದೇವೆಂದು ತೋರಿಸಿಕೊಳ್ಳಲು ರೈತ ಮುಖಂಡರು ಪ್ರತಿಭಟನೆ ಮಾಡುತ್ತಿದ್ದಾರೆ ಎಂದು ಬೆಂಗಳೂರಿನಲ್ಲಿ ಸಿಎಂ ಬಿ.ಎಸ್.ಯಡಿಯೂರಪ್ಪ ವಿವಾದಾತ್ಮಕ ಹೇಳಿಕೆ ಕೊಟ್ಟಿದ್ದಾರೆ. ...
ನೋಟ್ ಬ್ಯಾನ್ ಆದ 2016 ರ ಸಂದರ್ಭದಲ್ಲಿ ನಗರದ ವಾಸಿ ಮಹೇಶ ಎಂಬುವವರು ಬಿಎಸ್ಎನ್ಎಲ್, ವಿದ್ಯುತ್, ನೀರು ಸೇರಿದಂತೆ ಇತರೆ ಬಿಲ್ ಪಾವತಿ ಮಾಡಲು ಚೆಕ್ಗಳನ್ನು ಬರೆದು ಜಿಲ್ಲಾಧಿಕಾರಿಗಳ ಕಚೇರಿ ಬಳಿ ಸ್ಟೇಟ್ ಬ್ಯಾಂಕ್ ...
ದೆಹಲಿಯ ಗಾಜಿಪುರ ಗಡಿಯಲ್ಲಿ ಟ್ರ್ಯಾಕ್ಟರ್ ರ್ಯಾಲಿಗೆ ತೆರಳಿದ್ದವರ ಮೇಲೆ ಅಶ್ರುವಾಯು ಪ್ರಯೋಗ ಮಾಡಲಾಗಿದೆ. ಕಿಸಾನ್ ಟ್ರ್ಯಾಕ್ಟರ್ ಪರೇಡ್ಗೆ ತೆರಳಿದ್ದ ರೈತರ ಮೇಲೆ ಮನಬಂದಂತೆ ಪೊಲೀಸರು ಲಾಠಿಚಾರ್ಜ್ ಮಾಡಿದ್ದಾರೆ. ...
ಜನರ ಕೆಲಸಗಳನ್ನು ಮಾಡುವುದು ನನ್ನ ಕನಸು. ಈ ಕನಸಿಗೆ ಅಡ್ಡಿಯಾಗಿದ್ದಾಗ ಸಹಜವಾಗಿ ನೋವಾಗಿತ್ತು. ಆದರೆ. ಈ ನೀಡಿರುವ ಖಾತೆ ಸಮಾಧಾನ ತಂದಿದೆ ಎಂದು ಸಣ್ಣ ನೀರಾವರಿ ಸಚಿವ ಜೆ.ಸಿ.ಮಾಧುಸ್ವಾಮಿ ತಿಳಿಸಿದರು. ...
ರೈತರು ರಾಜಧಾನಿಗೆ ಬರದಂತೆ ಪೊಲೀಸರು ತಡೆಯುತ್ತಿದ್ದಾರೆ. ಇದು ಪ್ರಜಾಪ್ರಭುತ್ವದ ಕಗ್ಗೊಲೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ರಾಜ್ಯ ಸರ್ಕಾರದ ವಿರುದ್ಧ ಹರಿಹಾಯ್ದಿದ್ದರು. ಇದಕ್ಕೆ ಉತ್ತರಿಸಿದ ಬಿಎಸ್ವೈ ನಾವು ಯಾವ ಪ್ರಜಾಪ್ರಭುತ್ವದ ಕಗ್ಗೊಲೆಯನ್ನೂ ಮಾಡಿಲ್ಲ, ರೈತರ ...
ಹೋರಾಟದ ಹಕ್ಕು ಕಿತ್ತುಕೊಳ್ಳುವ ಕೆಲಸ ಆಗುತ್ತಿದೆ. ಇದಕ್ಕೆ ತಕ್ಕ ಉತ್ತರ ಜನ ಮುಂದಿನ ದಿನಗಳಲ್ಲಿ ಕೊಡುತ್ತಾರೆ ಎಂದು ಅಭಿಪ್ರಾಯಪಟ್ಟಿದ್ದಾರೆ. ...
ಲಂಚ ಸ್ವೀಕರಿಸುತ್ತಿದ್ದ ವೇಳೆ ಬೀದರ್ನ ಸಹಾಯಕ ಜೈಲರ್ ಎಸಿಬಿ ಬಲೆಗೆ ಬಿದ್ದಿದ್ದಾರೆ. ಕೈದಿ ರೇವಣ್ಣಸಿದ್ದಯ್ಯ ಎಂಬುವವರನ್ನು ಆಸ್ಪತ್ರೆಗೆ ಕಳಿಸಲು ಜೈಲರ್ ಬಸವರಾಜ್ 1 ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರಂತೆ. ಹೀಗಾಗಿ ರೇವಣ್ಣಸಿದ್ದಯ್ಯ ಪುತ್ರ ...
ನಗರದ ಮಾಣೆಕ್ ಷಾ ಪರೇಡ್ ಮೈದಾನದಲ್ಲಿ ಸಂಭ್ರಮ ಮನೆ ಮಾಡಿದೆ. ಕೊರೊನಾ ಹಿನ್ನೆಲೆಯಲ್ಲಿ ಸರಳವಾಗಿ ಕಾರ್ಯಕ್ರಮ ನಡೆಯುತ್ತಿದೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಉಪಸ್ಥಿತಿಯಲ್ಲಿ ರಾಜ್ಯಪಾಲ ವಜುಭಾಯ್ ವಾಲಾರಿಂದ ಧ್ವಜಾರೋಹಣ ನೆರವೇರಿದೆ. ...