ಸರ್ಕಾರಿ ಆಸ್ಪತ್ರೆ ಅಂದ್ರೆ ಸಾಕು ಜನರು ನೋಡುವ ದೃಷ್ಟಿಯೇ ಬೇರೆ. ತೀರಾ ಬಡವರು ಹಾಗೂ ಅನಿವಾರ್ಯದ ಸ್ಥಿತಿಯಲ್ಲಿದ್ದವರು ಮಾತ್ರ ಸರ್ಕಾರಿ ಆಸ್ಪತ್ರೆ ಕಡೆ ಹೋಗೋದು ಸಾಮಾನ್ಯ. ಆದ್ರೆ ಆ ಸರ್ಕಾರಿ ಆಸ್ಪತ್ರೆ ಖಾಸಗಿ ಆಸ್ಪತ್ರೆಗಳಿಗೆ ...
ನಮ್ಮ ಪಕ್ಷದ ಬಗ್ಗೆ ಮಾತಾಡೋದು ಅವರಿಗೆ ಶೋಭೆ ತರಲ್ಲ. ಇತ್ತೀಚೆಗೆ ಸಿದ್ದರಾಮಯ್ಯ ಸುಳ್ಳಿನ ಸರದಾರರಾಗುತ್ತಿದ್ದಾರೆ ಎಂದು ಡಿಸಿಎಂ ಕಾರಜೋಳ ಹೇಳಿದ್ದಾರೆ. ...
ಕೊರೊನಾ ಲಸಿಕೆ ಸುರಕ್ಷಿತವಾಗಿದೆ, ಎಲ್ಲರೂ ಹಾಕಿಸಿಕೊಳ್ಳಬಹುದು. ಎಲ್ಲರಿಗೂ ಒಟ್ಟಿಗೆ ಲಸಿಕೆ ನೀಡಲು ಸಾಧ್ಯವಿಲ್ಲ. ಇದು ನಿರಂತರ ಪ್ರಕ್ರಿಯೆ. ದೈನಂದಿನ ಕೆಲಸಕ್ಕೆ ಯಾವುದೇ ಸಮಸ್ಯೆ ಆಗದ ರೀತಿಯಲ್ಲಿ ನಾವು ಲಸಿಕೆ ಹಾಕುತ್ತಿದ್ದೇವೆ ಎಂದಿದ್ದಾರೆ ಕಾರಜೋಳ. ...
ಕಲಾದಗಿಯಲ್ಲಿ ಒಟ್ಟು 64 ಫಿರಂಗಿ ಗೋರಿಗಳಿದ್ದು, ಒಂದಕ್ಕಿಂತ ಒಂದು ಗೋರಿಯನ್ನು ವಿಭಿನ್ನ ಶೈಲಿಯಲ್ಲಿ ಕಟ್ಟಿಸಲಾಗಿದೆ. ಸಮಾಧಿಗಳ ಮೇಲೆ ತಮ್ಮನ್ನಗಲಿದ ವ್ಯಕ್ತಿಗಳ ಬಗ್ಗೆ ದುಃಖ ವ್ಯಕ್ತಪಡಿಸಲು ಇಂಗ್ಲೀಷಿನಲ್ಲಿ ಶೋಕಗೀತೆಗಳನ್ನು ಕೆತ್ತಿಸಲಾಗಿದೆ. ...
ಗ್ರಾಮದ ಶ್ರೀನಿವಾಸ ಲೆಂಡಿ ಎನ್ನುವ ರೈತರ ಜಮೀನಿನಲ್ಲಿ ಕಡಿದು ಹಾಕಿದ್ದ ಕಬ್ಬನ್ನು ಕಾರ್ಮಿಕರಾದ ಶ್ರೀನಿವಾಸ ಹೊತ್ತುಕೊಂಡು ಟ್ರ್ಯಾಕ್ಟರ್ನಲ್ಲಿ ಹಾಕಿದ್ದು, ಈ ಹಿಂದೆ ಗ್ರಾಮದಲ್ಲಿ ಕೂಲಿ ಕಾರ್ಮಿಕರೊಬ್ಬರು ಒಂದು ರಾತ್ರಿಯಲ್ಲಿ 34 ಟನ್ ಕಬ್ಬು ಲೋಡ್ ...
ಸರ್ದಾರ್ ವಲ್ಲಭಭಾಯಿ ಪಟೇಲ್ ನಂತರ ಆ ಮಟ್ಟಕ್ಕೆ ಬೆಳೆದ ಮತ್ತೊಬ್ಬ ಗೃಹ ಸಚಿವ ಅಮಿತ್ ಶಾ. ನರೇಂದ್ರ ಮೋದಿ ಮತ್ತೊಮ್ಮೆ ದೇಶದ ಪ್ರಧಾನಿಯಾಗಬೇಕು. ಅಮಿತ್ ಶಾ ಮತ್ತೊಮ್ಮೆ ಕೇಂದ್ರ ಗೃಹ ಸಚಿವರಾಗಬೇಕು -BSY ಹೇಳಿಕೆ. ...
ಮೊದಲು, ರೈತರ ಆದಾಯ ದ್ವಿಗುಣಗೊಳಿಸುವುದಾಗಿ ಹೇಳಿದಾಗ, ಕಾಂಗ್ರೆಸ್ನವರು ನಮ್ಮನ್ನು ನೋಡಿ ನಗುತ್ತಿದ್ದರು. ಈಗ ಕೇಂದ್ರದಿಂದ ರೈತರ ಆದಾಯ ದ್ವಿಗುಣಗೊಳಿಸಲು ಕೆಲಸವಾಗುತ್ತಿದೆ. ...
ನಾಳೆ 5 ನಿಮಿಷದ ಸಿಡಿ ಬಿಡುಗಡೆ ಮಾಡುತ್ತೇವೆ ಆದರೆ ಆ ಸಿಡಿಯಲ್ಲ. ಬದಲಿಗೆ ನಿರಾಣಿ ಸಮೂಹ ಸಂಸ್ಥೆಗಳ ಸಿಡಿ ಬಿಡುಗಡೆ ಮಾಡುತ್ತೇವೆ ಎಂದು ಗೊಂದಲಗಳಿಗೆ ತೆರೆ ಎಳೆದರು. ...
ಧಾರ್ಮಿಕ ಕ್ಷೇತ್ರ ಹಾಗೂ ಐತಿಹಾಸಿಕ ಹಿನ್ನೆಲೆ ಹೊಂದಿರುವ ಸಿದ್ದನಕೊಳ್ಳ ಮಠಕ್ಕೆ ಪ್ರತಿ ಅಮಾವಾಸ್ಯೆ ಹಾಗೂ ಇತರ ವಿಶೇಷ ದಿನಗಳಲ್ಲಿ ಭಕ್ತರು ಬಂದು ಪೂಜೆ, ಪುನಸ್ಕಾರ ಮಾಡುತ್ತಾರೆ. ಬೆಟ್ಟ ಹತ್ತಿ ಬಂದು ಸಂತಾನ ಭಾಗ್ಯ ಕರುಣಿಸು ...
ಕೂಡಲಸಂಗಮದ ಪಂಚಮಸಾಲಿ ಶ್ರೀಗಳು, ಇಂದು ಕೂಡಲಸಂಗಮದಿಂದ ಪಾದಯಾತ್ರೆ ಆರಂಭಿಸಿದ್ದಾರೆ. ಬೆಂಗಳೂರುವರೆಗೂ ಹಮ್ಮಿಕೊಂಡಿರೋ ಈ ಪಾದಯಾತ್ರೆಗೆ ಇಂದು ಕೂಡಲಸಂಗಮದಲ್ಲಿ ಬಸವಜಯ ಮೃತ್ಯುಂಜಯ ಸ್ವಾಮೀಜಿ, ವಿಜಯಾನಂದ ಕಾಶಪ್ಪನವರ್ ನೇತೃತ್ವದಲ್ಲಿ ಬಸನಗೌಡ ಪಾಟೀಲ್ ಯತ್ನಾಳ್ರಿಂದ ಚಾಲನೆ ಸಿಕ್ಕಿದೆ. ...