ಜಿಲ್ಲೆಯ ಹಗರಿಬೊಮ್ಮನಹಳ್ಳಿ ಪಟ್ಟಣದ ಸಬ್ ರೆಜಿಸ್ಟ್ರಾರ್ ಕಚೇರಿಯಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿದೆ. ಶಾರ್ಟ್ ಸರ್ಕ್ಯೂಟ್ನಿಂದ ಅಗ್ನಿ ದುರಂತ ಸಂಭವಿಸಿದೆ ಎಂದು ಹೇಳಲಾಗಿದೆ. ...
ಆರೋಗ್ಯ ಇಲಾಖೆಯ ಡಿ ದರ್ಜೆ ನೌಕರ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಅವರು ತೀವ್ರ ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ಜಿಲ್ಲಾಧಿಕಾರಿ ಪವನ್ ಕುಮಾರ್ ಮಲಿಪಾಟಿ ಹೇಳಿದ್ದಾರೆ. ...
ಬಳ್ಳಾರಿ ಜಿಲ್ಲೆಯಲ್ಲಿ ಒಟ್ಟು 1701 ಶುದ್ಧ ಕುಡಿಯುವ ನೀರಿನ ಘಟಕಗಳಿವೆ. ಅವುಗಳಲ್ಲಿ 1088 ಶುದ್ಧ ಕುಡಿಯುವ ನೀರಿನ ಘಟಕಗಳು ಮಾತ್ರ ಕಾರ್ಯನಿರ್ವಹಿಸುತ್ತಿವೆ. ...
ಶೂಟಿಂಗ್ನಲ್ಲಿ ಬ್ಯೂಸಿ ಇರುವ ಕಾರಣ ಪುನೀತ್ ತನ್ನ ಅಭಿಮಾನಿಯ ಸಹೋದರಿಯ ಮದುವೆಗೆ ಬರಲು ಸಾಧ್ಯವಾಗಿಲ್ಲ. ಆದರೆ ಮದುವೆಯ ದಿನ ಸ್ವತ: ಪುನೀತ್ ವಿಡಿಯೋ ಕರೆ ಮಾಡಿ ಹೊಸ ವಧು ವರನಿಗೆ ಶುಭಾಶಯ ಕೋರಿದ್ದಾರೆ. ...
ಬಳ್ಳಾರಿ ಜಿಲ್ಲೆಯ ಹೂವಿನಹಡಗಲಿ ತಾಲೂಕಿನ ಅಲ್ಲಿಪುರ ಬಳಿ ನಿರ್ಮಾಣಗೊಂಡಿರುವ ಸಿಂಗಟಾಲೂರು ಏತ ನೀರಾವರಿ ಬ್ಯಾರೇಜ್ ಬಳಿ ಹಚ್ಚ ಹಸಿರಿನ ತಾಣವಾಗಿದ್ದ ಉದ್ಯಾನವನ ನಿರ್ವಹಣೆಯಿಲ್ಲದೆ ಒಣಗಿ ನಿಂತಿವೆ. ...
ತಮ್ಮ ಪುತ್ರ ರಾಜಕೀಯಕ್ಕೆ ಬರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಸೋಮಶೇಖರ ರೆಡ್ಡಿ, ನನ್ನ ಪುತ್ರ ರಾಜಕೀಯಕ್ಕೆ ಬರೋದು ನನಗಿಷ್ಟವಿಲ್ಲ. ಆದರೆ ಅವನು ರಾಜಕೀಯಕ್ಕೆ ಬರುವ ಇಚ್ಛನೆಯನ್ನು ವ್ಯಕ್ತಪಡಿಸಿದ್ದಾನೆ ಎಂದು ಹೇಳಿದರು. ...
ಮೈತುಂಬ ಸಾಲ ಮಾಡಿಕೊಂಡಿದ್ದ ದಂಪತಿ ತೀರಿಸಲಾಗದೆ ನೊಂದಿದ್ದರು. ಮೊದಲು ತಮ್ಮ ಪುಟ್ಟ ಮಕ್ಕಳನ್ನು ಹತ್ಯೆ ಮಾಡಿದ್ದಾರೆ. ...
54 ವರ್ಷದ ಪಾದ್ರಿ ಚರ್ಚ್ಗೆ ಬರ್ತಿದ್ದ 24 ವರ್ಷದ ಯುವತಿಯೊಂದಿಗೆ ಎಸ್ಕೇಪ್ ಆಗಿದ್ದ. ಯುವತಿ ಪೋಷಕರ ವಿರೋಧದ ನಡುವೆ ಮದುವೆ ಕೂಡ ಆಗಿದ್ದ. ಮೊದಲ ಪತ್ನಿಗೆ ವಿಚ್ಛೇದನ ನೀಡಿದ್ದ ಫಾಸ್ಟರ್ ಹಲವು ಯುವತಿಯರಿಗೆ ನಂಬಿಸಿ ...
ಗ್ರಾಮದ ಮಂಜುನಾಥ್ ಎಂಬುವರು, ಗ್ರಾಮಪಂಚಾಯಿತಿ ಚುನಾವಣೆಯಲ್ಲಿ ತಮ್ಮ ಸಂಬಂಧಿಯ ಪರ ಪ್ರಚಾರದಲ್ಲಿ ಸಕ್ರಿಯವಾಗಿ ತೊಡಗಿಕೊಂಡಿದ್ದರು. ಇದರಿಂದ ಸಿಟ್ಟಿಗೆದ್ದ ಕೆಲವರು, ಮಂಜುನಾಥ್ ಹೊಲಕ್ಕೆ ನುಗ್ಗಿ ಜೋಳದ ತೆನೆಗಳನ್ನು ಕಳವು ಮಾಡಿದ್ದಾರೆ. ...
ಚರ್ಚ್ ಪಾದ್ರಿ (ಡಿ.16) ರಂದು ಯುವತಿಯನ್ನು ಕಿಡ್ನಾಪ್ ಮಾಡಿದ್ದಾರೆ ಎಂದು ಪೋಷಕರು ಠಾಣೆಗೆ ದೂರು ನೀಡಿದ್ದರು. ತಾನು ಇದ್ದ ಸ್ಥಳದಿಂದ ಯುವತಿ ಕಳುಹಿಸಿರುವ ವಿಡಿಯೋ ಇದೀಗ ವೈರಲ್ ಆಗಿದೆ. ...