ಪ್ರಕರಣಕ್ಕೆ ಸಂಬಂಧಿಸಿ ಸೌಮ್ಯರೆಡ್ಡಿ ವಿರುದ್ಧ ಈಗ ಎಫ್ ಐಆರ್ ದಾಖಲು ಮಾಡಲಾಗಿದೆ. ಕರ್ತವ್ಯಕ್ಕೆ ಅಡ್ಡಿ ಪಡಿಸಿದ ಆರೋಪದ ಮೇಲೆ ಭಾರತೀಯ ನೀತಿ ಸಂಹಿತೆ ಕಲಂ 353 ಅಡಿ ಎಫ್ಐಆರ್ ದಾಖಲಾಗಿದೆ. ...
ಮೂರನೆ ಹಂತದ ಪರೀಕ್ಷೆಯಲ್ಲಿ 70ರಷ್ಟು ಈ ಲಸಿಕೆ ಸುರಕ್ಷಿತವಾಗಿದ್ದು, ಖ್ಯಾತ ವಿಜ್ಞಾನಿಗಳು ಇದನ್ನು ತಯಾರಿಸಿದ್ದು ಯಾವುದೇ ಭಯವಿಲ್ಲದೇ ಕೊರೊನಾ ಮಹಾಮಾರಿ ಓಡಿಸುವ ಲಸಿಕೆಯನ್ನು ತೆಗೆದುಕೊಳ್ಳಬಹುದು. ...
ಕಳೆದೆರಡು ದಿನಗಳಿಂದ ಬೆಲೆ ಏರಿಕೆಯ ನಾಗಲೋಟ ಆರಂಭಿಸಿದ್ದ ಚಿನ್ನ ಇಂದು ಕೊಂಚ ಇಳಿಕೆಯತ್ತ ಮುಖ ಮಾಡಿದೆ. ...
ಕಾಂಗ್ರೆಸ್ ಎಂಎಲ್ಸಿ ನಾರಾಯಣಸ್ವಾಮಿ ಮತ್ತು ರಾಜಾಜಿನಗರ ಕಾಂಗ್ರೆಸ್ ಮುಖಂಡ ಮಾನೋಹರ್ ಮನೋಹರ್ ಕೈ ಕೈ ಮೀಲಾಯಿಸಿ ಕೊಂಡಿದ್ದಾರೆ ಎನ್ನಲಾಗಿದೆ. ಕ್ಷುಲಕ ಕಾರಣಕ್ಕೆ ಮನೋಹರ್ ಹಲ್ಲೆ ಮಾಡಿದ್ದಾರೆ ಎನ್ನಲಾಗಿದೆ. ...
ಬೆಂಗಳೂರು ದಕ್ಷಿಣ, ಬೆಂಗಳೂರು ಉತ್ತರ, ಹಾಸನ, ಮದ್ದೂರು, ದ್ವಾರ ಕೊತ್ತನಹಳ್ಳಿಯಲ್ಲಿ ನಿವೇಶನ, ಮನೆಗಳು, ಜಮೀನು ಸೇರಿ ಒಟ್ಟು 26 ಆಸ್ತಿ ಮುಟ್ಟುಗೋಲಿಗೆ ಆದೇಶ ಹೊರಡಿಸಲಾಗಿದೆ. ...
ಮರ ಕಡಿಯುವ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, 872 ಮರಗಳ ಪೈಕಿ ಯಾವುದಾದರೂ ಮರವನ್ನು ಉಳಿಸಲು ಸಾಧ್ಯವೇ ಎನ್ನುವುದನ್ನು ಪರಿಶೀಲಿಸಿ ಎಂದು ತಜ್ಞರ ಸಮಿತಿಗೆ ಸೂಚಿಸಿದೆ. ...
ಗುರುದೇವ್, ವಂಚಕ ಯುವರಾಜ್ನ ಆಪ್ತ. ಜೊತೆಗೆ ಅವನ ಹಲವು ವಂಚನೆ ಪ್ರಕರಣದಲ್ಲಿ ಭಾಗಿಯಾಗಿದ್ದ. ಇವರಿಬ್ಬರು ಸೇರಿಕೊಂಡು ಹಲವು ಮಂದಿಗೆ ವಂಚನೆ ಮಾಡಿದ್ದಾರೆ. ದೆಹಲಿಯ ಹಲವು ನಾಯಕರ ಪರಿಚಯ ಇದೆ ಎಂದು ರಾಜಕೀಯ ವ್ಯಕ್ತಿಗಳ ಹೆಸರು ...
ದಾವಣಗೆರೆ ಎಸಿಬಿ ಕಚೇರಿಯಲ್ಲಿ BBMP ಎಕ್ಸ್ಯೂಟಿವ್ ಇಂಜಿನಿಯರ್ ಆಂಜಿನಪ್ಪ ಅವರ ವಿರುದ್ಧ ದೂರು ದಾಖಲಾಗಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಡಿವೈಎಸ್ಪಿ ಪರಮೇಶ್ ನೇತೃತ್ವದಲ್ಲಿ ಆಜಿನಪ್ಪ ಅವರ ಜೀವನ್ ಭೀಮಾನಗರದ ಸರ್ಕಾರಿ ಕ್ವಾಟರ್ಸ್ ನ ನಿವಾಸದ ...
ಮಸಾಜ್ ಪಾರ್ಲರ್ ಹೆಸರಿನಲ್ಲಿ ಸುಲಿಗೆ ಮಾಡುತ್ತಿದ್ದ 6 ಜನರನ್ನು ಪೊಲೀಸರು ಬಂಧಿಸಿದ್ದಾರೆ. ಶಿವಕುಮಾರ್, ರಘು, ಮೈಕಲ್ ರಾಜ್, ಸೆಲ್ವರಾಜ್, ತಿಮ್ಮಪ್ಪ, ಮನುಕುಮಾರ್ ಬಂಧಿತ ಆರೋಪಿಗಳಾಗಿದ್ದಾರೆ. ...
ಶಶಿಕಲಾ ನಟರಾಜನ್ಗೆ ಕೊರೊನಾ ಪಾಸಿಟಿವ್ ಎಂದು ವರದಿಯಾಗಿದೆ. ಶಶಿಕಲಾ ಶ್ವಾಸಕೋಶದಲ್ಲಿ ಇನ್ಫೆಕ್ಷನ್ ಉಂಟಾಗಿದೆ ಎಂದು ತಿಳಿದುಬಂದಿದೆ. ...