ಮುಳ್ಳು ಹಂದಿಯ ಜೊತೆ ಕಾದಾಟ ನಡೆಸಿದ ಬಳಿಕ ಚಿರತೆ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳ ಭೇಟಿ ನೀಡಿ ಪರಿಶೀಲನೆ ನಡೆಸಿದರು. ...
ಬಹುತೇಕ ಜನರು ಸರ್ಕಾರಿ ಶಾಲೆಗಳು ಅಂದ್ರೆ ನೋಡೋವ ರೀತಿಯೇ ಬೇರೆ. ಆದ್ರೆ, ಕೋಟೆನಾಡಿನ ನಿವೃತ್ತ ನೌಕರ ಮಾಡಿದ ಕೆಲಸ ಜನ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಅವರ ಕೆಲಸ ಸಾಕಷ್ಟು ಜನರಿಗೆ ಮಾದರಿಯಾಗಿದೆ. ...
ಜಿಲ್ಲೆಯ ಚಳ್ಳಕೆರೆ ತಾಲೂಕಿನ ತಳಕು ಗ್ರಾಮದ ಬಳಿ ಬೈಕ್ಗೆ ಲಾರಿ ಡಿಕ್ಕಿಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. 32 ವರ್ಷದ ಅಜಯ್ ಮೃತ ಬೈಕ್ ಸವಾರ. ...
ಬಯಲುಸೀಮೆಯಲ್ಲಿ ಕೆಲ ಕೃಷಿಕರೇ ಕೃಷಿ ಕಾಯಕವನ್ನ ಬಿಟ್ಟು ಬೇರೆ ಬೇರೆ ಕೆಲಸವನ್ನ ನೋಡಿಕೊಳ್ಳುತ್ತಿದ್ದಾರೆ. ಆದ್ರೆ, ಕಾಲು ಸ್ವಾಧೀನ ಕಳೆದುಕೊಂಡ ಓರ್ವ ವ್ಯಕ್ತಿ ಮಾತ್ರ ಛಲದಿಂದ ಕೃಷಿ ಕಾಯಕದಲ್ಲಿ ತೊಡಗಿದ್ದಾನೆ. ಯಾರ ಹಂಗಿಲ್ಲದೆ ತನ್ನ ಬದುಕನ್ನು ...
ಮನರಂಜನೆ ಮತ್ತು ಮನೋವಿಕಾಸ ಎರಡೂ ಒಟ್ಟೊಟ್ಟಿಗೆ!! ಸ್ವಚ್ಛ, ಸುಂದರ ಮತ್ತು ಹಸಿರು ಗ್ರಾಮ ನಿರ್ಮಾಣಕ್ಕೆ ಪಣತೊಟ್ಟ ಯುವಪಡೆ ರಂಗೋಲಿ ಸ್ಪರ್ಧೆಯ ಮೂಲಕವೂ ಸ್ವಚ್ಛತೆಯ ಕುರಿತು ಕಾಳಜಿ ಮೂಡಿಸುವ ಕ್ರಿಯಾಶೀಲ ಆಲೋಚನೆಗೆ ಕೈ ಹಾಕಿದೆ. ...
ರಸ್ತೆ ಬದಿಯಲ್ಲಿ ನಿಂತಿದ್ದ ಟ್ಯಾಂಕರ್ ವಾಹನಕ್ಕೆ, ಅಂಚೆ ವಾಹನ ಡಿಕ್ಕಿ ಹೊಡೆದ ಪರಿಣಾಮದಿಂದಾಗಿ ಟ್ಯಾಂಕರ್ ವಾಹನದಡಿ ಮಲಗಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ...
ಸಚಿವರು ತಿಳಿಹೇಳಿದ ಬಳಿಕ ನರ್ಸ್ ಚಿಕ್ಕಮ್ಮ ಲಸಿಕೆ ಪಡೆದುಕೊಂಡಿದ್ದಾರೆ. ಲಸಿಕೆ ಪಡೆದ ಬಳಿಕ, ಚಿಕ್ಕಮ್ಮ ಅವರನ್ನು ಶಾಲು, ಹೂಹಾರ ಹಾಕಿ ಸನ್ಮಾನಿಸಲಾಗಿದೆ. ...
ಚಿತ್ರದುರ್ಗದಲ್ಲಿ ಕರಡಿ ಕಾಟದಿಂದಾಗಿ ಜನರು ಆತಂಕಕ್ಕೊಳಗಾಗಿದ್ದಾರೆ. ಈ ನಿಟ್ಟಿನಲ್ಲಿ, ಅರಣ್ಯ ಇಲಾಖೆ ಅಧಿಕಾರಿಗಳು ಈ ಬಗ್ಗೆ ಗಮನಹರಿಸಿ ಅನಾಹುತಗಳು ಸಂಭವಿಸುವ ಮುನ್ನ ಸೂಕ್ತ ಕ್ರಮ ಕೈಗೊಳ್ಳಬೇಕಿದೆ. ...
ಮೊಳಕಾಲ್ಮೂರು ಪಟ್ಟಣದಲ್ಲಿ ನಾಯಿಗಳ ಹಾವಳಿ ಹೆಚ್ಚಿದ್ದು ಪಟ್ಟಣದ ಜನರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ಕುರಿತು ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳು ಗಮನಹರಿಸಬೇಕಿದೆ. ...
ಶಸ್ತ್ರಚಿಕಿತ್ಸೆಗೆ ಹಣ ಫಿಕ್ಸ್ ಮಾಡಿ ಬ್ರೋಕರ್ ಮೂಲಕ ವಸೂಲಿ ಮಾಡುತ್ತಿರುವ ಆರೋಪ ಚಿತ್ರದುರ್ಗ ಜಿಲ್ಲಾ ಆಸ್ಪತ್ರೆಯ ವೈದ್ಯ ಜಯರಾಂ ವಿರುದ್ಧ ಕೇಳಿ ಬಂದಿದೆ. ...