ಜಿಲ್ಲೆಯ ಅಫ್ಜಲ್ಪುರ ತಾಲೂಕಿನ ಕರಜಗಿ ಗ್ರಾಮದ ಬಳಿ ಕಾರು ಪಲ್ಟಿಯಾಗಿ ಓರ್ವ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ವರದಿಯಾಗಿದೆ. ಮಾಶಾಳತಾಂಡಾದ ವಿಶ್ವನಾಥ ರಾಠೋಡ್(38) ಮೃತ ದುರ್ದೈವಿ. ವಿಶ್ವನಾಥ ಮಾಶಾಳ ತಾಂಡಾ ನಿವಾಸಿ ಎಂದು ತಿಳಿದುಬಂದಿದೆ. ...
ಎಲ್ಲರನ್ನು ಸಮಾಧಾನ ಮಾಡುವ ಕೆಲಸವನ್ನು ಯಡಿಯೂರಪ್ಪನವರು ಮಾಡುತ್ತಾರೆ. ಅದರಲ್ಲಿ ಯಶಸ್ವಿಯಾಗ್ತಾರೆ ಎಲ್ಲವು ಕೂಡಾ ಸರಿ ಹೋಗುತ್ತದೆ ಎಂದು ವಿಜಯೇಂದ್ರ ಆಶಾಭಾವನೆ ವ್ಯಕ್ತಪಡಿಸಿದ್ದಾರೆ. ...
ಸೀರೆಯನ್ನು ಕಟ್ಟಿದರು ಕೆಲ ಹಂದಿಗಳು ಜಮೀನಿಗೆ ನುಗ್ಗಿ ಬೆಳೆ ತಿಂದಿರುವ ಉದಾಹರಣೆಗಳು ಕೂಡ ಇವೆಯಂತೆ. ಆದರೆ ಹೆಚ್ಚಿನ ಕಾಡು ಹಂದಿಗಳು ಸೀರೆಗಳನ್ನು ಕಂಡೋಡನೆ, ಬಲೆಎಂದು ಬಾವಿಸಿ, ಬೆಳೆಯ ಸಮೀಪ ಬರದೇ ಹಿಂದಿರುಗುತ್ತವೆ. ...
ಕೆಎಸ್ಆರ್ಟಿಸಿ ಬಸ್ ಮತ್ತು ಕಾರು ಮುಖಾಮುಕಿ ಡಿಕ್ಕಿಯಾಗಿದ್ದು, ಸೇಡಂ ತಾಲೂಕಿನ ಹುಡಾ ಗ್ರಾಮದ ನಿವಾಸಿ ದೇವರಾಜು (35) ಮೃತಪಟ್ಟಿದ್ದಾರೆ. ಮತ್ತಿಬ್ಬರ ಸ್ಥಿತಿ ಗಂಭೀರವಾಗಿದೆ. ...
ಹಾಡು ಹಾಡಿಕೊಂಡು ಜೀವನ ಸಾಗಿಸುತ್ತಿದ್ದ ದೃಷ್ಟಿ ವಿಶೇಷ ಚೇತನ ಅಭಿಮಾನಿ ಒಬ್ಬನಿಗೆ ನಟ ಕಿಚ್ಚ ಸುದೀಪ್ ನೆರವಿನ ಹಸ್ತ ಚಾಚಿರುವ ಘಟನೆ ಜಿಲ್ಲೆಯ ಔರಾದ್ನಲ್ಲಿ ನಡೆದಿದೆ. ...
ಪಂಚಾಯತಿ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನದ ಮೇಲೆ ಕಣ್ಣಿಟ್ಟಿರುವ ಕೆಲ ಸದಸ್ಯರು ಪಂಚಾಯತಿ ಚುನಾವಣೆಯಲ್ಲಿ ತಮ್ಮ ಜೊತೆ ಗೆದ್ದಿರುವ ಕೆಲವರನ್ನು ಪ್ರವಾಸಕ್ಕೆ ಕರೆದುಕೊಂಡು ಹೋಗಿದ್ದಾರೆ. ...
ಸುಮಾರು ಏಳು ಜನರು ರಸ್ತೆಯಲ್ಲಿ ನೃತ್ಯ ಮಾಡುವಾಗ ಮಾರಕಾಸ್ತ್ರಗಳನ್ನು ಪ್ರದರ್ಶಿಸಿದರು. ...
ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ತನ್ನ ಪತ್ನಿಗೆ ಮತ ಹಾಕದೇ ಇದ್ದಿದ್ದಕ್ಕೆ ವ್ಯಕ್ತಿಯೊಬ್ಬರು ಗ್ರಾಮದ ಜನರಿಗೆ ಉಚಿತವಾಗಿ ನೀಡುತ್ತಿದ್ದ ಕುಡಿಯುವ ನೀರಿನ ಪೂರೈಕೆ ಸ್ಥಗಿತಗೊಳಿಸಿದ್ದರು. ಈ ಬಗ್ಗೆ ಟಿವಿ9 ಕನ್ನಡ ಡಿಜಿಟಲ್ ವಿಸ್ತೃತ ವರದಿ ...
ಸಂಕ್ರಾಂತಿ ಹಬ್ಬದ ಸಲುವಾಗಿ ಜೋಡೆತ್ತುಗಳು 65 ಕ್ವಿಂಟಲ್ ಭಾರವನ್ನು 15 ಕಿಲೋ ಮೀಟರ್ ದೂರ ಎಳೆದು ಕಸರತ್ತು ತೋರಿದ ಘಟನೆ ಜಿಲ್ಲೆಯ ಜೇವರ್ಗಿ ತಾಲೂಕಿನ ಯಾತನೂರು ಗ್ರಾಮದಲ್ಲಿ ನಡೆದಿದೆ. ...
ರಾವೂರ್ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಇಂದು ಮುಂಜಾನೆ ಅಪಘಾತ ಸಂಭವಿಸಿದೆ. ವಾಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ...