ಲಂಚ ಸ್ವೀಕರಿಸುತ್ತಿದ್ದ ಗ್ರಾಮಲೆಕ್ಕಿಗನ ಮೇಲೆ ACB ಅಧಿಕಾರಿಗಳು ದಾಳಿ ನಡೆಸಿರುವ ಘಟನೆ ಜಿಲ್ಲೆಯ ಮಡಿಕೇರಿ ತಾಲೂಕು ಕಚೇರಿಯಲ್ಲಿ ನಡೆದಿದೆ. ...
ಕಾಡಾನೆ ಹಿಂಡು ದಾಳಿ ನಡೆಸಿದ ಪರಿಣಾಮ ತೋಟದಲ್ಲಿ ಬೆಳೆದಿದ್ದ ಕಾಫಿ, ಬಾಳೆ ಸೇರಿದಂತೆ ಹಲವು ಬೆಳೆಗಳು ನಾಶವಾಗಿರುವ ಘಟನೆ ಮಡಿಕೇರಿಯಲ್ಲಿ ನಡೆದಿದೆ. ಕಾಡಾನೆ ದಾಳಿಗೆ ಬೇಸತ್ತ ಸ್ಥಳೀಯರು ಅರಣ್ಯ ಇಲಾಖೆಯ ಮೇಲೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ...
ಮಡಿಕೇರಿ ತಾಲೂಕಿನ ಮದೆ ಗ್ರಾಮದ ನಿವಾಸಿ ಕೀರ್ತನ್ ಮೃತಪಟ್ಟಿದ್ದು, ಮಂಗಳೂರಿನ ಆಸ್ಪತ್ರೆಗೆ ಸಾಗಿಸುವಾಗ ಮಾರ್ಗ ಮಧ್ಯೆದಲ್ಲಿಯೇ ಬೈಕ್ ಸವಾರ ಕೀರ್ತನ್ ಸಾವನ್ನಪ್ಪಿದ್ದಾರೆ. ...
ಜಿಲ್ಲೆಯ ಹುಟ್ಟಿ ದೇಶದ ವೀರಪುತ್ರರಲ್ಲಿ ಒಬ್ಬರಾದ ಜನರಲ್ ತಿಮ್ಮಯ್ಯನವರ ನೆನಪಿನಲ್ಲಿ ಸ್ಥಾಪಿಸಲಾಗಿರುವ ಮ್ಯೂಸಿಯಂ ಉದ್ಘಾಟನೆಗೆ ರಾಷ್ಟ್ರಪತಿ ರಾಮನಾಥ ಕೋವಿಂದ್ ಆಗಮಿಸಲಿದ್ದಾರೆ. ಫೆಬ್ರವರಿ 6ರಂದು ಜಿಲ್ಲೆಗೆ ರಾಷ್ಟ್ರಪತಿ ಆಗಮಿಸಲಿದ್ದಾರೆ. ...
ನಾವು ಹಲವು ವರ್ಷಗಳಿಂದ ಕೆಲಸ ಮಾಡಿಕೊಂಡು ಬಂದಿದ್ದೇವೆ. ಆದರೆ, ನಮಗೆ ಸಂಬಳ ಹೆಚ್ಚಿಸಲು ಸರ್ಕಾರ ಆಸಕ್ತಿ ವಹಿಸುತ್ತಿಲ್ಲ. ಕೊರೊನಾ ಲಸಿಕೆ ನೀಡೋದಕ್ಕೆ ನಮ್ಮನ್ನೇ ಆಯ್ಕೆ ಮಾಡಿರುವ ಹಿಂದಿನ ಉದ್ದೇಶವೇನು? ನಮ್ಮ ಬಗ್ಗೆ ಅಷ್ಟೊಂದು ಕಾಳಜಿ ...
ಲಾಕ್ಡೌನ್ ಸಮಯದಲ್ಲಿ ಮನೆಗೆ ತೆರಳಿದ್ದ ವಿದ್ಯಾರ್ಥಿಯೋರ್ವನು ಸುಮಾರು 106 ವಿದ್ಯಾರ್ಥಿಗಳಿಗೆ ಸಹಾಯ ಮಾಡುವ ಮೂಲಕ ಮಾನವೀಯತೆ ಮೆರೆದಿದ್ದಾನೆ. ಈ ಕುರಿತಾದ ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ.. ...
ಹಿಡಿತ ತಪ್ಪಿ ಕಾರು ಮಗುಚಿ ಕೆರೆಗೆ ಬಿದ್ದ ಪರಿಣಾಮ ತಾಯಿ ಮತ್ತು ಮಗಳು ಕಾರಿನಲ್ಲಿ ಸಿಲುಕಿ ಮರಣ ಹೊಂದಿರುವ ಘಟನೆ ಸೋಮವಾರಪೇಟೆ ತಾಲೂಕಿನ ಸುಂಟಿಕೊಪ್ಪ ಸಮೀಪದ ಬಾಳೆಕಾಡು ಬಳಿಯಲ್ಲಿ ನಡೆದಿದೆ. ...
ಸುಗ್ಗಿ ಹಬ್ಬದಂದೇ ಗೂಳಿಗರೆಡು ನಡು ಬೀದಿಯಲ್ಲಿ ಜಬರ್ದಸ್ತ್ ಆಗಿ ಫೈಟ್ ಮಾಡಿರುವ ಘಟನೆ ಮಂಜಿನ ನಗರಿ ಮಡಿಕೇರಿಯ ಕಾನ್ವೆಂಟ್ ಜಂಕ್ಷನ್ ಬಳಿ ಕಂಡುಬಂದಿದೆ. ಹೋರಿಗಳು ಸುಮಾರು 15 ನಿಮಿಷಕ್ಕೂ ಹೆಚ್ಚು ಕಾಲ ಬೀದಿಯಲ್ಲಿ ಗುದ್ದಾಡಿಕೊಂಡಿದೆ. ...
ಆ ಸಾಂಪ್ರದಾಯಿಕ ಉತ್ಸವದಲ್ಲಿ ಕೊಡವರ ಸಂಸ್ಕೃತಿಯ ಪ್ರದರ್ಶನದ ರಂಗು ಒಂದ್ಕಡೆಯಾದ್ರೆ, ಜಾನಪದ ಕಲೆಗಳ ಸ್ಪರ್ಧೆಯ ರಂಗು ಮತ್ತೊಂದ್ಕಡ್. ಕೊಡಗಿನಲ್ಲಿ ನಡೆದ ಕೊಡವ ಮಂದ್ ನಮ್ಮೆಯ ಝಲಕ್ ಇಲ್ಲಿದೆ ಓದಿ. ...
ಹರ್ಷಾನಂದರಿಗೆ ಬಡಜನರ ಬಗ್ಗೆ ವಿಶೇಷ ಕಾಳಜಿ ಇತ್ತು. ಅವರಿಗೆ ಅನೇಕ ಸಹಾಯ ಮಾಡಿದ್ದಾರೆ. ಆಶ್ರಮದ ವತಿಯಿಂದ ಬಡ ವಿದ್ಯಾರ್ಥಿಗಳಿಗೆ ಸ್ಕಾಲರ್ಶಿಪ್ ಕೊಡುವ ವ್ಯವಸ್ಥೆ ಮಾಡಿದ್ದಾರೆ. ...