ಮಾಜಿ ಸಚಿವ ವರ್ತೂರ್ ಪ್ರಕಾಶ್ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರಿಂದ ತಪ್ಪಿಸಿಕೊಂಡಿದ್ದ ಮತ್ತೊಬ್ಬ ಆರೋಪಿ ಅರೆಸ್ಟ್ ಆಗಿದ್ದಾನೆ. ಪ್ರಕರಣದ ಮತ್ತೊಬ್ಬ ಆರೋಪಿಯಾಗಿರುವ ರೋಹಿತ್ನನ್ನ ಬೆಂಗಳೂರಿನಲ್ಲಿ ಪೊಲೀಸರು ಬಂಧಿಸಿದ್ದಾರೆ. ...
ಅಪರಿಚಿತ ವ್ಯಕ್ತಿಯನ್ನು ಕೊಲೆ ಮಾಡಿ ಆಟೋದ ಸಮೇತ ಬೆಂಕಿ ಹಚ್ಚಿರುವ ಘಟನೆ ಕೋಲಾರದಲ್ಲಿ ನಡೆದಿದೆ. ...
ಅಂತರ್ಜಲ ನಿರ್ದೇಶನಾಲಯವು ಅಧ್ಯಯನಕ್ಕಾಗಿ ಕೊಳವೆ ಬಾವಿ ಕೊರೆಯಿಸುವ ಸಂಬಂಧ ಗ್ರಾಮಗಳ ಪಟ್ಟಿ ಮತ್ತು ಎಲ್ಲೆಲ್ಲಿ ಎಷ್ಟು ಕೊಳವೆ ಬಾವಿ ಕೊರೆಯಿಸಬೇಕೆಂಬ ಕುರಿತು ಮಾಹಿತಿ ನೀಡುವಂತೆ ಜಿಲ್ಲಾ ಅಂತರ್ಜಲ ಕಚೇರಿ ಅಧಿಕಾರಿಗಳಿಗೆ ಸುತ್ತೋಲೆ ಹೊರಡಿಸಿದೆ. ...
ಪಶುವೈದ್ಯ ಡಾ.ಆದರ್ಶ ಅವರು ಹಾವಿಗೆ ಅರವಳಿಕೆ- ಚುಚ್ಚುಮದ್ದು ನೀಡಿ ಸುಮಾರು ಅರ್ಧ ಗಂಟೆ ಕಾಲ ಚಿಕಿತ್ಸೆ ನೀಡಿದ್ದು, ಗಂಭೀರವಾಗಿ ಗಾಯಗೊಂಡಿದ್ದ ನಾಗರ ಹಾವಿಗೆ ಹೊಲಿಗೆ ಹಾಕಿ, ಔಷಧ ನೀಡಿ ಆರೈಕೆ ಮಾಡಿದ್ದಾರೆ. ...
ಕೋಲಾರ ಡಿಸಿ ಸತ್ಯಭಾಮ ನಗರ ಸಂಚಾರ ಕೈಗೊಂಡ ವೇಳೆ ನಗರಸಭೆಯ ಅಧಿಕಾರಿಗಳ ನಿರ್ಲಕ್ಷ್ಯತೆ ಕಂಡು ಬಂದಿದೆ. ಹೀಗಾಗಿ ನಗರದಲ್ಲಿ ಘನ ತ್ಯಾಜ್ಯ ನಿರ್ವಹಣೆಯಲ್ಲಿ ವಿಫಲವಾಗಿದೆ. ವಾರ್ಡ್ಗಳಲ್ಲಿ ಕಸ ವಿಲೇವಾರಿ ನಿರ್ಲಕ್ಷ್ಯವಹಿಸಲಾಗುತ್ತಿದೆ ಎಂದು ಕೋಲಾರ ಡಿಸಿ ...
ವಿಸ್ಟ್ರಾನ್ ಕಂಪನಿಯಲ್ಲಿ ಮತ್ತೆ ನೇಮಕಾತಿ ಪ್ರಕ್ರಿಯೆ ಆರಂಭವಾಗಿದೆ. ಈ ಹಿಂದೆ ಕೆಲಸ ಮಾಡುತ್ತಿದ್ದ ಕಾರ್ಮಿಕರನ್ನು ಸಂಸ್ಥೆ ಮತ್ತೆ ಕೆಲಸಕ್ಕೆ ಕರೆದಿದ್ದು, ಪೊಲೀಸರಿಂದ ನಿರಪೇಕ್ಷಣಾ ಪತ್ರ (ಎನ್ಒಸಿ) ತರುವುದನ್ನು ಕಡ್ಡಾಯಗೊಳಿಸಲಾಗಿದೆ. ...
ಮಾಲೂರು ಪಟ್ಟಣದಲ್ಲಿ ಯುವಕನೊಬ್ಬ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿದ ದುರ್ಘಟನೆ ವರದಿಯಾಗಿದೆ. ವಕ್ಕಲೇರಿ ಗ್ರಾಮದ ಸಂತೋಷ (27) ಆತ್ಮಹತ್ಯೆಯಿಂದ ಮೃತನಾದ ದುರ್ದೈವಿ. ...
ನೋಡುವುದಕ್ಕೆ ಪುಟಾಣಿ ಮೊಲದಂತೆ ಇರುವ ಪ್ರಾಣಿಯದು. ಎಷ್ಟು ಸುಂದರವಾಗಿದೆಯೋ ಅಷ್ಟೇ ಲಾಭದಾಯಕ ಪ್ರಾಣಿ ಕೂಡಾ. ಯಾವುದಿರಬಹುದು ಈ ಪ್ರಾಣಿ ಎಂಬುದರ ಮಾಹಿತಿ ಇಲ್ಲಿದೆ ಓದಿ.. ...
ನಿನ್ನೆ ತಡ ರಾತ್ರಿ ಅಶೋಕ್, ಬೈಕ್ ಮೇಲೆ ತೆರಳುತ್ತಿದ್ದ ವೆಂಕಟರಾಮನನ್ನು ರಾಡ್ನಿಂದ ತಲೆಗೆ ಹೊಡೆದು ಬರ್ಬರವಾಗಿ ಹತ್ಯೆಗೈದಿದ್ದಾನೆ. ಈ ಸಂಬಂಧ ಬಂಗಾರಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹಾಗೂ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ...
ಡಿಸೆಂಬರ್ 12, 2020ದೇಶದ ಕೈಗಾರಿಕಾ ರಂಗದ ಇತಿಹಾಸದಲ್ಲೇ ಒಂದು ರೀತಿಯ ಕರಾಳ ದಿನ ಎಂದರೆ ತಪ್ಪೇನಿಲ್ಲ. ಅಂದು ಕೋಲಾರ ಜಿಲ್ಲೆ ನರಸಾಪುರ ಕೈಗಾರಿಕಾ ಪ್ರದೇಶದಲ್ಲಿದ್ದ ವಿಶ್ವದ ಪ್ರತಿಷ್ಠಿತ ಐಪೋನ್ ತಯಾರಿಕಾ ಕಂಪನಿ ವಿಸ್ಟ್ರಾನ್ ಕಂಪನಿಯ ...