ಹಳೇ ದ್ವೇಷದ ಹಿನ್ನೆಲೆಯಲ್ಲಿ ಯುವಕನೊಬ್ಬನನ್ನು ಅಪಹರಿಸಿ ಬರ್ಬರವಾಗಿ ಕೊಲೆಗೈದಿರುವ ಘಟನೆ ಜಿಲ್ಲೆಯ ಮಳವಳ್ಳಿ ತಾಲೂಕಿನ MES ಬಡಾವಣೆಯಲ್ಲಿ ನಡೆದಿದೆ. 23 ವರ್ಷದ ಶರತ್ ಎಂಬ ಯುವಕನನ್ನು ದುಷ್ಕರ್ಮಿಗಳು ಬರ್ಬರವಾಗಿ ಕೊಲೆ ಮಾಡಿದ್ದಾರೆ. ...
ಇನ್ನು 6 ತಿಂಗಳು ನನ್ನ ಸರ್ಕಾರ ಇದ್ದಿದ್ದರೆ ನಿಮ್ಮೂರಿಗೆ ರಸ್ತೆ ಮುಗಿದು ಹೋಗುತ್ತಿತ್ತು ಎಂದು ಕುಮಾರಸ್ವಾಮಿ ಹೇಳಿದರು. ಆದರೆ, ಮುಂದಿನ ದಿನಗಳಲ್ಲಿ ರಸ್ತೆ ಮಾಡಿಸುವುದಾಗಿ ಕುಮಾರಸ್ವಾಮಿ ಭರವಸೆ ಕೊಟ್ಟರು. ...
ಗಲಾಟೆ ವಿಕೋಪಕ್ಕೆ ಹೋಗಿ, ಶಂಕರಲಿಂಗೇಗೌಡನ ಮೇಲೆ ಹಲ್ಲೆ ನಡೆದಿದೆ. ಹಲ್ಲೆಗೊಳಗಾದ ವ್ಯಕ್ತಿ ಸದ್ಯ ಸ್ಥಳೀಯ ಖಾಸಗಿ ಏಮ್ಸ್ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ...
ಮಂಡ್ಯ: ‘ರಸ್ತೆ ಮೇಲೆ ಒಕ್ಕಣೆ ಮಾಡಬೇಡಿ’ ಎಂದು ಅಂದಿನಿಂದಲೂ ರೈತಾಪಿ ವರ್ಗಕ್ಕೆ ಹೇಳುತ್ತಾ ಬಂದಿದ್ದರೂ ರೈತರು ಎಚ್ಚೆತ್ತುಕೊಳ್ಳುವ ಲಕ್ಷಣ ಕಾಣುತ್ತಿಲ್ಲ. ರಸ್ತೆ ಮೇಲಿನ ಒಕ್ಕಣೆಯಿಂದ ಮತ್ತೊಂದು ಅನಾಹುತಕ್ಕೆ ಸಂಭವಿಸಿದೆ ಎಂದು ತಿಳಿದುಬಂದಿದೆ. ಜಿಲ್ಲೆಯ ಕೆ.ಆರ್.ಪೇಟೆ ...
ಘಟನೆ ಬಗ್ಗೆ ವಿಷಾದ ವ್ಯಕ್ತಪಡಿಸಿದ SP ಪರಶುರಾಮ್ ಹಿರಿಯ ಸಾಹಿತಿ, ಹಂಪ ನಾಗರಾಜಯ್ಯ ಅವರು ಠಾಣೆಗೆ ಬಂದು ಹೇಳಿಕೆ ನೀಡುವ ಸನ್ನಿವೇಶ ಉದ್ಭವಿಸಿದ ಬಗ್ಗೆ ವಿಷಾದ ವ್ಯಕ್ತಪಡಿಸುತ್ತೇನೆ. ಜೊತೆಗೆ, ಘಟನೆ ಕುರಿತು ವಿಚಾರಣೆ ನಡೆಸಿ ...
ಕೊಪ್ಪ ಗ್ರಾಮದ ಪಟ್ಟಲದಮ್ಮ ದೇವಾಲಯದ ಗೋಪುರದಿಂದ ಕಳೆದ 8-10 ದಿನಗಳಿಂದ ವಿಚಿತ್ರವಾದ ಶಬ್ದ ಕೇಳಿ ಬರುತ್ತಿದ್ದು, ಈ ಶಬ್ದ ಎಲ್ಲಿಂದ ಬರುತ್ತಿದೆ ಎಂಬ ಕುತೂಹಲದಿಂದ ಗ್ರಾಮಸ್ಥರು ದೇವಾಲಯದ ಮೇಲೆ ಹತ್ತಿ ಪರಿಶೀಲನೆ ನಡಿಸಿದ್ದಾರೆ. ...
ಮೈಷುಗರ್ ಸಕ್ಕರೆ ಕಾರ್ಖಾನೆ ಆರಂಭಿಸಬೇಕೆಂದು ನಾನು ಹೋರಾಟ ಮಾಡಿಕೊಂಡು ಬಂದಿದ್ದೇನೆ. ಕಾರ್ಖಾನೆ ಆರಂಭಿಸುವುದಾಗಿ ರೈತರಿಗೆ ಮಾತು ಕೊಟ್ಟಿದ್ದೇನೆ. ಈ ಮಾತನ್ನು ಉಳಿಸಿಕೊಳ್ಳಬೇಕಿದೆ ಎಂದರು. ...
ಕಳೆದ ಚುನಾವಣೆಯಲ್ಲಿ ಸೋತಿರೋದರ ಬಗ್ಗೆ ನಂಗೆ ಚಿಂತೆ ಇಲ್ಲ. ನಾನು ಗೆದ್ದು ದೆಹಲಿಗೆ ಹೋಗಿ ಮೆರೆಯಬೇಕಿರಲಿಲ್ಲ ಎಂದು ಜಿಲ್ಲೆಯ ಮಳವಳ್ಳಿಯಲ್ಲಿ JDS ಮುಖಂಡ ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ. ...
ಸಂಸದೆ ಸುಮಲತಾ ಅಂಬರೀಷ್ RSS ಜಿಲ್ಲಾ ಪ್ರಚಾರಕ್ ಉಮೇಶ್ರನ್ನು ಭೇಟಿ ಮಾಡಿದ್ದು ರಾಮಮಂದಿರ ನಿಧಿ ಸಮರ್ಪಣಾ ಅಭಿಯಾನಕ್ಕೆ ಸಾಥ್ ನೀಡಿದ್ದಾರೆ. ಕಾರ್ಯಕ್ರಮದ ನಂತರ ಮಾತನಾಡಿದ ಸಂಸದೆ ಸುಮಲತಾ "ರಾಮಮಂದಿರ ನಿರ್ಮಾಣ ಅಭಿಯಾನದಲ್ಲಿ ಭಾಗವಹಿಸಲು ಬಂದಿದ್ದೇನೆ. ...
KA 11, G594ನ ಪೊಲೀಸ್ ವಾಹನದಲ್ಲಿ ನಾಲ್ವರು ಮಹಿಳೆಯರು ಹಬ್ಬದ ಶಾಪಿಂಗ್ಗೆ ಬಳಕೆ ಮಾಡಿಕೊಂಡಿದ್ದಾರಂತೆ. ಮಂಡ್ಯದ ವಿವಿಧೆಡೆ ಬಟ್ಟೆ ಶೋರೂಂ, ಫ್ಯಾನ್ಸಿ ಸ್ಟೋರ್ಗೆ ಪೊಲೀಸ್ ವಾಹನದಲ್ಲೇ ಮಹಿಳೆಯರು ಸುತ್ತಾಡಿದ್ದಾರೆ. ಅಲ್ಲದೆ ಚಾಲಕನನ್ನು ಕೆಲಸದಾಳಂತೆ ಬಳಕೆ ...