ಕೊರೊನಾ ವೈರಸ್ ಹರಡುವ ಭೀತಿಯ ನಡುವೆ ಬಡವರ ಹೊಟ್ಟೆ ತುಂಬಿಸಿರೋರ ಹೊಟ್ಟೆಗೆ ತಣ್ಣೀರು ಬಟ್ಟೆ ಹಾಕಿಕೊಳ್ಳುವ ಅವಸ್ಥೆ ಎದುರಾಗಿದೆ. ಆಹಾರ ಇಲಾಖೆಯ ಅಧಿಕಾರಿಗಳ ಬೇಜವಾಬ್ದಾರಿಗೆ ಅವರ ಬದುಕು ಬೀದಿಗೆ ಬಿದ್ದಿದೆ. ಯಾರವರು..? ಏನು ಆ ...
ಆ ಸೇತುವೆ ಕರ್ನಾಟಕ ತೆಲಂಗಾಣಕ್ಕೆ ಸಂಪರ್ಕದ ಕೊಂಡಿ. ಸದ್ಯ ಆ ಬೃಹತ್ ಸೇತುವೆ ಅದ್ಯಾವ ಘಳಿಗೆಯಲ್ಲಾದ್ರೂ ಕುಸಿದು ಬೀಳಬಹುದು. ಆ ಬ್ರಿಡ್ಜ್ ಸಂಪೂರ್ಣ ಶಿಥಿಲಾವಸ್ಥೆ ತಲುಪಿದ್ದು, ಸೇತುವೆಯ ಸುತ್ತಲೂ ಬಿರುಕು ಬಿಟ್ಟಿದೆ. ಹೀಗಾಗಿ ಕುಸಿದು ...
ರೈತರು ಬೆಳೆಯುವ ನವಣೆ,ಸಜ್ಜೆ ಮತ್ತೀತರ ಸಿರಿಧಾನ್ಯಗಳನ್ನು ಕೃಷಿ ವಿಶ್ವವಿದ್ಯಾಲಯದಲ್ಲಿ ಅತ್ಯಂತ ಕಡಿಮೆ ದರದಲ್ಲಿ ಸಂಸ್ಕರಣೆ ಮಾಡಿಸಿಕೊಂಡು ಮಾರುಕಟ್ಟೆಯಲ್ಲಿ ಮಾರಾಟ ಮಾಡುವ ಮೂಲಕ ರೈತರು ಭರ್ಜರಿ ಲಾಭ ಗಳಿಸುತ್ತಿದ್ದಾರೆ. ...
ಲಾರಿ ಕಳ್ಳತನ ಮಾಡಿ ಪರಾರಿಯಾಗಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿ ಎಲ್ಬಿಎಸ್ ನಗರದ ಗೋವಿಂದ ಎಂಬುದು ತಿಳಿದು ಬಂದಿದೆ. ...
ರಾಜ್ಯದ 4 ಜಿಲ್ಲೆಗಳಲ್ಲಿ ಅಪಘಾತಗಳು ಸಂಭವಿಸಿದ್ದು ಸಾಕಷ್ಟು ಪ್ರಮಾಣದಲ್ಲಿ ಸಾವು ನೋವು ಸಂಭವಿಸಿದೆ. ...
ಕಾರು ಡಿಕ್ಕಿಯಾದ ಪರಿಣಾಮ ಬೈಕ್ನಲ್ಲಿ ತೆರಳುತ್ತಿದ್ದ ಓರ್ವ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಲಿಂಗಸುಗೂರು ತಾಲೂಕಿನ ಮುದಗಲ್ ಪಟ್ಟಣದ ಹೊರವಲಯದಲ್ಲಿ ನಡೆದಿದೆ. ...
ಟಿವಿ9 ವರದಿ ಬಳಿಕ ಎಚ್ಚೆತ್ತ ಅಧಿಕಾರಿಗಳು ತ್ರಿಚಕ್ರ ವಾಹನಗಳ ವಿತರಣೆ ಮಾಡಿದ್ದಾರೆ. ಕೊನೆಗೂ ಗೋದಾಮಿನಲ್ಲಿ ತುಕ್ಕು ಹಿಡಿಯುವ ಸ್ಥಿತಿಗೆ ಬಂದಿದ್ದ ತ್ರಿಚಕ್ರ ವಾಹನಗಳನ್ನು ವಿಕಲಚೇತನರಿಗೆ ವಿತರಿಸಲಾಗಿದೆ. ...
ಶಾರ್ಟ್ ಸರ್ಕ್ಯೂಟ್ನಿಂದ ಕೊಟ್ಟಿಗೆಯಲ್ಲಿ ದನಗಳಿಗೆ ಸಂಗ್ರಹಿಸಿದ್ದ ಮೇವು ಬೆಂಕಿಗಾಹುತಿಯಾಗಿ ಕೊಟ್ಟಿಗೆಯಲ್ಲಿದ್ದ 3 ಎಮ್ಮೆಗಳು ಸಜೀವ ದಹನವಾಗಿರುವ ಘಟನೆ ಸಿಂಧನೂರು ತಾಲೂಕಿನ ಹತ್ತಿಗುಡ್ಡ ಗ್ರಾಮದಲ್ಲಿ ನಡೆದಿದೆ. ...
ತುಂಗಭದ್ರಾ ನದಿಯಲ್ಲಿ ಸ್ನಾನ ಮಾಡಿ ಪುನೀತರಾಗಲು ನಾಡಿನ ಮೂಲೆ ಮೂಲೆಯಿಂದಲೂ ಸಂಕ್ರಾಂತಿ ದಿನದಂದು ಮಂತ್ರಾಲಯದ ಶ್ರೀಮಠಕ್ಕೆ ಸಾವಿರಾರು ಭಕ್ತರ ದಂಡು ಹರಿದು ಬರುತ್ತಿದೆ. ...
ಚಿಕ್ಕ ವಿಷಯಕ್ಕೆ ಚಿಕ್ಕ ಹೆಣ್ಣು ಮಕ್ಕಳು ಎಂದೂ ನೋಡದೆ ಅವರ ಮೇಲೆ ದಾಳಿ ಮಾಡಿದ್ದಾರೆ. ಗುಂಪು ಗುಂಪಿನಲ್ಲಿ ಮಹಿಳೆಯರು, ಗಂಡಸರು ಮನೆಗೆ ನುಗ್ಗಿ ಚಾಕುವಿನಿಂದ ಹಲ್ಲೆ ಮಾಡಿದ್ದಾರಂತೆ. ಬಟ್ಟೆ ಹರಿದು ವಿಕೃತಿ ಮೆರೆದಿದ್ದಾರೆ ...