‘ಸುಮಾರು 15 ದಿನಗಳ ಕಾಲ ಹಗಲಿರುಳೆನ್ನದೇ ಸ್ತಬ್ಧಚಿತ್ರದ ಕುರಿತೇ ಧ್ಯಾನ ಮಾಡಿದಂತೆ ಕೆಲಸ ನಿರ್ವಹಿಸಿದೆವು. ಇತಿಹಾಸವನ್ನು ಜನರೆದುರು ತೆರೆದಿಡಬೇಕು. ವಿಜಯನಗರ ಸಾಮ್ರಾಜ್ಯದ ವೈಭವವನ್ನು ಪ್ರದರ್ಶಿಸಬೇಕು ಎಂದು ಹಂಬಲಿಸಿದ ಇಡೀ ತಂಡದ ಪ್ರತಿಫಲವೇ ಈ ...
ಕ್ಯಾಂಟರ್, ಬುಲೆರೋ ಹಾಗೂ ಸ್ಕಾರ್ಪೀಯೋ ಸೇರಿ ಒಟ್ಟು ಮೂರು ವಾಹನಗಳು ನಗರದ ಸವಳಂಗ ರಸ್ತೆಯ ಮಾರ್ಗವಾಗಿ ಹುಣಸೋಡಿಗೆ ತೆರಳಿವೆ. ...
ಶಿವಮೊಗ್ಗದ ಗಣಿ ಪ್ರದೇಶದಲ್ಲಿ ಜಿಲೆಟಿನ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿ ನಟೋರಿಯಸ್ ಎಸ್ಕೇಪ್ ಆಗಿದ್ದಾನೆ ಎಂಬ ಮಾಹಿತಿ ಸಿಕ್ಕಿದೆ. ಹೀಗಾಗಿ ಭದ್ರಾವತಿ ನಿವಾಸಿ ಕರಿಗೌಡ ಎಂಬುವವನ ಮೇಲೆ ಪೊಲೀಸರಿಗೆ ಅನುಮಾನ ಶುರುವಾಗಿದೆ. ಪ್ರವೀಣ್ ಎಂಬುವವನ ಮೂಲಕ ...
ಈ ಘಟನೆಯಲ್ಲಿ ಮೃತಪಟ್ಟವರ ಸಂಖ್ಯೆ 6ಕ್ಕೆ ಏರಿಕೆಯಾಗಿದೆ. ಈಗಾಗಲೇ ಐದು ಮೃತದೇಹಗಳು ಪತ್ತೆಯಾಗಿದ್ದು ಆರನೇ ಮೃತದೇಹ ಯಾರದ್ದು ಎನ್ನುವ ಗುರುತು ಪತ್ತೆಯಾಗಿಲ್ಲ. ಸ್ಫೋಟಗೊಂಡ ಸ್ಥಳದಲ್ಲಿ ಎಷ್ಟು ಜನರು ಇದ್ದರೂ ಎನ್ನುವುದೇ ಇನ್ನೂ ಸ್ಪಷ್ಪವಾಗಿಲ್ಲ. ...
ಇಲ್ಲಿನ ಎಲ್ಲ ಕ್ರಷರ್ಗಳಿಗೆ ಸರ್ಕಾರದಿಂದ ಅನುಮತಿ ಇದೆ. ಆದರೆ ಕಲ್ಲು ಗಣಿಗಾರಿಕೆಗೆ ಯಾವುದೇ ಅನುಮತಿ ಇಲ್ಲ. ಆರೋಪಿಗಳು ಯಾರೇ ಆಗಿದ್ದರೂ ಕ್ರಮ ಕೈಗೊಳ್ಳುತ್ತೇವೆ ಎಂದು ಯಡಿಯೂರಪ್ಪ ಹೇಳಿದರು. ...
ಕಲ್ಲಿನ ಕ್ವಾರಿಯಲ್ಲಿ ಸ್ಫೋಟ ಉಂಟಾದ ಬಳಿಕ ಸುತ್ತಮುತ್ತಲ ಗ್ರಾಮಸ್ಥರ ಆರೋಗ್ಯದಲ್ಲಿ ವ್ಯತ್ಯಯ ಕಂಡು ಬಂದಿದ್ದು, ಸುತ್ತಮುತ್ತಲ ಗ್ರಾಮಸ್ಥರ ಕಿವಿ, ಕಣ್ಣು ಮತ್ತು ಶ್ವಾಸಕೋಶದಲ್ಲಿ ಸಮಸ್ಯೆ ಕಾಣಿಸಿಕೊಂಡಿದೆ. ...
ಘಟನೆಯ ಬಳಿಕ ಶಶಿ, ತನ್ನ ಬೊಲೆರೋ ಸಮೇತ ನಾಪತ್ತೆಯಾಗಿದ್ದಾನೆ. ತಂದೆ ಬೋರೇಗೌಡನಿಗೆ ಕರೆ ಮಾಡಿ ತಾನು ಬದುಕಿದ್ದಾಗಿಯೂ ಹೇಳಿಕೊಂಡಿದ್ದಾನೆ. ಈತ ಭದ್ರಾವತಿ ತಾಲೂಕಿನ ಆರ್.ಎಚ್.ನಗರ ಗ್ರಾಮದ ನಿವಾಸಿಯಾಗಿದ್ದು, ಆಟೋ ಓಡಿಸುತ್ತಿದ್ದ. ...
ಕಳೆದ ಐದಾರು ವರ್ಷಗಳಿಂದ ಪ್ರವೀಣ ಮತ್ತು ಮಂಜುನಾಥ್ ಈ ದಂಧೆ ಮಾಡ್ತಿದ್ರಂತೆ. ತಮಿಳುನಾಡಿನಿಂದ ಕರ್ನಾಟಕಕ್ಕೆ ಸ್ಫೋಟಕಗಳನ್ನ ತಂದು ಸಪ್ಲೈ ಮಾಡುತ್ತಿದ್ದರಂತೆ. ...
ಮದುವೆ ನಿಶ್ಚಯವಾಗಿರೋ ಹುಡುಗಿಯನ್ನು ತಾನು ಪ್ರೀತಿಸುತ್ತಿರೋದಾಗಿ ಸತೀಶ್ ಹೇಳಿಕೊಂಡಿದ್ದ. ಅಲ್ಲದೆ ಆಕೆ ಬೇರೆ ಮದುವೆ ಆಗುತ್ತಿರುವುದರಿಂದ ಮನನೊಂದು ಆತ್ಮಹತ್ಯೆಗೆ ಯತ್ನಿಸಿದ್ದನಂತೆ. ...
ಮಾಧ್ಯಮಗಳ ಗಮನ ಬೇರೆ ವಿಚಾರಕ್ಕೆ ಹೋಗುತ್ತಿದ್ದಂತೆ ಇಂಥ ಅವಘಡಗಳ ತನಿಖೆ ಹಳ್ಳ ಹಿಡಿಯುವುದು ಹೊಸದೇನಲ್ಲ. ಶಿವಮೊಗ್ಗದ ಬಳಿ ಆಗಿರುವ ವಿಸ್ಫೋಟಕ್ಕೆ ಕಾರಣಕರ್ತರಾದವರನ್ನು ಹಿಡಿಯಬೇಕು ಮತ್ತು ಇಂಥವರಿಗೆ ಶಿಕ್ಷೆ ನೀಡಬೇಕು. ಆಗ ಒಂದು ಸಂದೇಶ ಹೋಗಲು ...