Home » ಫೋಟೋ ಗ್ಯಾಲರಿ
ಕೊರೊನಾದ ಕಾರಣದಿಂದಾಗಿ ಬಿಗಿ ಭದ್ರತೆ ಮತ್ತು ವಿಶೇಷ ಸಿದ್ಧತೆಗಳ ಮಧ್ಯೆ ಅಧ್ಯಕ್ಷರ ಪ್ರಮಾಣವಚನ ಸಮಾರಂಭವನ್ನು ಯುಎಸ್ ಪಾರ್ಲಿಮೆಂಟ್ ಕ್ಯಾಪಿಟಲ್ ಮುಂದೆ ನಡೆಸಲಾಯಿತು. ಜೋ ಬಿಡೆನ್ ಅಧ್ಯಕ್ಷರಾಗಿ ಮತ್ತು ಕಮಲಾ ಹ್ಯಾರಿಸ್ ಉಪಾಧ್ಯಕ್ಷರಾಗಿ ಪ್ರಮಾಣ ವಚನ ...
ಅಮೆರಿಕದ ಅಧ್ಯಕ್ಷರಾಗಿ ಜೋ ಬೈಡೆನ್ ಮತ್ತು ಉಪಾಧ್ಯಕ್ಷರಾಗಿ ಕಮಲಾ ಹ್ಯಾರಿಸ್ ಪ್ರಮಾಣ ವಚನ ಸ್ವೀಕರಿಸುತ್ತಿರುವ ದೃಶ್ಯ ಇಲ್ಲಿದೆ. ...
2021ನೇ ಸಾಲಿನ ಐಪಿಎಲ್ ನಡೆಯೋಕೆ ಇನ್ನು ಕೆಲವೇ ತಿಂಗಳು ಬಾಕಿ ಉಳಿದಿದೆ. ಇದಕ್ಕೂ ಮೊದಲೇ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಪ್ರಮುಖ ಆರು ಆಟಗಾರರನ್ನು ಕೈಬಿಟ್ಟಿದೆ. ಅವರು ಯಾವ ಆಟಗಾರರು ಎನ್ನುವ ಬಗ್ಗೆ ಇಲ್ಲಿದೆ ...
ಖಾಸಗಿ ಹೋಟೆಲ್ನಲ್ಲಿ ರಮೇಶ್ ಅರವಿಂದ್ ಪುತ್ರಿ ನಿಹಾರಿಕಾ-ಅಕ್ಷತಾ ಆರತಕ್ಷತೆ ಕಾರ್ಯಕ್ರಮ ನಡೆಯಿತು. ಈ ವೇಳೆ ಸಾಕಷ್ಟು ಸ್ಟಾರ್ ನಟರುಗಳು, ರಾಜಕೀಯ ವ್ಯಕ್ತಿಗಳು ಆಗಮಿಸಿ ನವ ದಂಪತಿಗೆ ಶುಭಕೋರಿದರು. ಅದರ ಚಿತ್ರ ನೋಟ ಇಲ್ಲಿದೆ. ರಾಕಿಂಗ್ ...
ಕೇಂದ್ರ ಗೃಹ ಸಚಿವ, ಬಿಜೆಪಿ ನಾಯಕ ಅಮಿತ್ ಶಾ ಎರಡು ದಿನಗಳ ಕರ್ನಾಟಕ ಪ್ರವಾಸದಲ್ಲಿದ್ದಾರೆ. ಸರ್ಕಾರಿ ಯೋಜನೆಗಳಿಗೆ, ಸಾರ್ವಜನಿಕ ಕಾರ್ಯಕ್ರಮಗಳಿಗೆ ಅವರು ಸಾಕ್ಷಿಯಾಗಲಿದ್ದಾರೆ. ...
ಇಂದಿನಿಂದ ಕೊರೊನಾ ವ್ಯಾಕ್ಸಿನ್ ಅಭಿಯಾನ ಶುರುವಾಗಿದ್ದು, ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಈಗಾಗಲೇ ಆರೋಗ್ಯ ಕಾರ್ಯಕರ್ತರಿಗೆ ಲಸಿಕೆ ನೀಡಲಾಗಿದೆ. ಲಸಿಕೆ ಪಡೆದವರಿಗೆ ಚಪ್ಪಾಳೆ ಹೊಡೆದು, ಹೂವು ನೀಡಿ ಅಭಿನಂದಿಸುವ ಮೂಲಕ ಅವರಲ್ಲಿ ಆತ್ಮವಿಶ್ವಾಸವನ್ನೂ ತುಂಬಲಾಗುತ್ತಿದೆ. ...
ಇಂದಿನಿಂದ ದೇಶಾದ್ಯಂತ ಕೊರೊನಾ ಲಸಿಕೆ ವಿತರಣೆ ಅಭಿಯಾನ ಶುರುವಾಗಿದೆ. ಹಾಗೇ ನಮ್ಮ ರಾಜ್ಯದ ಜಿಲ್ಲೆಗಳ ಆರೋಗ್ಯ ಕೇಂದ್ರಗಳಲ್ಲೂ ಕೊರೊನಾ ವಾರಿಯರ್ಸ್ಗೆ ಮೊದಲ ಹಂತದಲ್ಲಿ ಲಸಿಕೆ ನೀಡಲಾಯಿತು. ಅದರ ಚಿತ್ರಗಳು ಇಲ್ಲಿವೆ.. ...
ಸಂಕ್ರಾಂತಿ ಬಂತೆಂದರೆ ಸಾಕು, ಹುಲ್ಲಿನ ರಾಶಿಗೆ ಬೆಂಕಿ ಹಾಕಿ, ಆ ಬೆಂಕಿಯ ಜ್ವಾಲೆಗಳ ನಡುವಿನಿಂದ, ಅಲಂಕಾರ ಮಾಡಿದ ಹಸು ಹಾಗೂ ಎತ್ತುಗಳನ್ನು ದಾಟಿಸಲಾಗುತ್ತದೆ. ಈ ರೀತಿ ಕಿಚ್ಚು ಹಾಯಿಸಿದ ಫೋಟೋಗಳನ್ನು ಛಾಯಾಗ್ರಾಹಕ ವಿನೋದ್ ಕುಮಾರ್ ...
ಕಾಂಗ್ರೆಸ್ ಕಾರ್ಯಕರ್ತರು ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದರು. ಈ ವೇಳೆ, ಪೊಲೀಸರು ಕಾಂಗ್ರೆಸ್ ನಾಯಕ, ಸಂಸದ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಮತ್ತು ನೂರಾರು ಕಾರ್ಯಕರ್ತರು ಭಾಗವಹಿಸಿದ್ದರು. ಅತ್ತ, ರೈತ ನಾಯಕರ ಜತೆ ...
73ನೇ ಸೇನಾದಿನದ ಹಿನ್ನೆಲೆಯಲ್ಲಿ ದೆಹಲಿಯಲ್ಲಿ ಭೂಸೇನೆಯ ವಿವಿಧ ತುಕಡಿಗಳು ಸಾಮರ್ಥ್ಯ ಪ್ರದರ್ಶಿಸಿದವು. ರಕ್ಷಣಾ ಸಿಬ್ಬಂದಿ ಮುಖ್ಯಸ್ಥ (ಸಿಡಿಎಸ್) ಬಿಪಿನ್ ರಾವತ್, ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ, ವಾಯುಸೇನೆ ಮುಖ್ಯಸ್ಥ ಆರ್.ಕೆ.ಎಸ್.ಬಧೌರಿಯಾ, ನೌಕಾಪಡೆ ...
ಜಿಲ್ಲೆಯಲ್ಲಿ ನಟ ಅಭಿಷೇಕ ಅಂಬರೀಶ್ ಅವರ ಬ್ಯಾಡ್ ಮ್ಯಾನರ್ಸ್ ಸಿನಿಮಾದ ಶೂಟಿಂಗ್ ಇಂದು ಪ್ರಾರಂಭವಾಗಿದೆ ಮೈಶುಗರ್ ಸಕ್ಕರೆ ಕಾರ್ಖಾನೆಯಲ್ಲಿ ಸಿನಿಮಾದ ಚಿತ್ರೀಕರಣ ನಡೆಯುತ್ತಿದ್ದು ಜ್ಯೂನಿಯರ್ ಅಂಬಿ ಮತ್ತೊಂದು ಚಿತ್ರದ ಮೂಲಕ ಸ್ಯಾಂಡಲ್ವುಡ್ನಲ್ಲಿ ಧೂಳೆಬ್ಬಿದಲು ರೆಡಿಯಾಗ್ತಿದ್ದಾರೆ. ...
ಖಾಸಗಿ ವಾಹಿನಿಯಲ್ಲಿ ಪ್ರಸಾರ ಆಗುತ್ತಿರುವ ಗಟ್ಟಿಮೇಳ ಧಾರಾವಾಹಿಯಲ್ಲಿ ವೇದಾಂತ್ ಪಾತ್ರದಲ್ಲಿ ನಟಿಸುತ್ತಿರುವ ರಕ್ಷಿತ್ ಗೌಡ ಅಥವಾ ರಕ್ಷ್ ಸಂಭಾವನೆ ಬಗ್ಗೆ ಇಲ್ಲಿದೆ ಮಾಹಿತಿ. ...
ಕನ್ನಡ ಚಿತ್ರರಂಗವನ್ನು ಮತ್ತೊಂದು ಹಂತಕ್ಕೆ ಕೊಂಡೊಯ್ದ ನಿರ್ಮಾಪಕ ವಿಜಯ್ ಕಿರಗಂದೂರು ಹಾಗೂ ನಿರ್ದೇಶಕ ಪ್ರಶಾಂತ್ ನೀಲ್ ಈಗ ಪ್ರಭಾಸ್ ಜೊತೆ ಕೈಜೋಡಿಸಿದ್ದಾರೆ. ಈ ಮೂವರು ಒಂದಾಗಿ ನಿರ್ಮಾಣ ಮಾಡುತ್ತಿರುವ ‘ಸಲಾರ್’ ಚಿತ್ರದ ಮುಹೂರ್ತ ಇಂದು ...
ಮಕರ ಸಂಕ್ರಾಂತಿಯ ಪ್ರಯುಕ್ತ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಇಂದು ತಮ್ಮ ಅಧಿಕೃತ ನಿವಾಸ ಕಾವೇರಿಯಲ್ಲಿ ಗೋಪೂಜೆ ನೆರವೇರಿಸಿದರು. ...
ಪ್ರಮುಖ ಆಟಗಾರರು ಗಾಯ ಸಮಸ್ಯೆಯಿಂದಾಗಿ ಬ್ರಿಸ್ಬೇನ್ ಟೆಸ್ಟ್ನಲ್ಲಿ ಆಡುತ್ತಿಲ್ಲ. ಹೀಗಾಗಿ ಭಾರತ ತಂಡದ ಮುಂದಿನ ನಡೆ ಕುತೂಹಲಕ್ಕೆ ಕಾರಣವಾಗಿದೆ. ಆದರೆ ಗಾಯಾಳು ಜಸ್ಪ್ರೀತ್ ಬುಮ್ರಾ ಅಭ್ಯಾಸದಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ...
ರೈತರಿಗೆ ಆತ್ಮ ಸ್ಥೈರ್ಯ ಕೊಡುವ ಉದ್ದೇಶದಿಂದ ಹಾಗೂ ಸಮಗ್ರ ಕೃಷಿ ಬಗ್ಗೆ ಅವರಲ್ಲಿ ಅರಿವು ಮೂಡಿಸಲು ರಾಜ್ಯ ಸರ್ಕಾರ ‘ರೈತರೊಂದಿಗೆ ಒಂದು ದಿನ’ ಎಂಬ ವಿನೂತನ ಕಾರ್ಯಕ್ರಮವನ್ನು ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಕಮ್ಮಾರಕಟ್ಟೆ ...
ಭಾರತದ ಶ್ರೇಷ್ಠ ಸಂತ ಸ್ವಾಮಿ ವಿವೇಕಾನಂದರ ಜನ್ಮದಿನದ ಪ್ರಯುಕ್ತ ಭಾರತ ಸಂಸ್ಕೃತಿ ಮಂತ್ರಾಲಯವು ಜನವರಿ 11 ಮತ್ತು 12 ರಂದು ಕನ್ಯಾಕುಮಾರಿಯಲ್ಲಿ ಆಯೋಜಿಸಿರುವ ಕಾರ್ಯಕ್ರಮದಲ್ಲಿ ವಿವೇಕಾನಂದರ ರಂಗೋಲಿ ಚಿತ್ರವನ್ನು ರಚಿಸಲು ಭಾರತ ಸರ್ಕಾರದ ಸಂಸ್ಕೃತಿ ...
ಕ್ರಿಕೆಟ್ ಜಗತ್ತಿನ ಅಜಾತಶತ್ರುವಿಗೆ ಇಂದು 48 ರ ಸಂಭ್ರಮ, ಅಂತರಾಷ್ಟ್ರೀಯ ಕ್ರಿಕೆಟ್ನಲ್ಲೇ ದಿ ವಾಲ್ ಎಂಬ ಬಿರುದ್ದು ಪಡೆದಿದ್ದ ಕನ್ನಡಿಗ ರಾಹುಲ್ ದ್ರಾವಿಡ್ ಇಂದು ತಮ್ಮ 48 ನೇ ಹುಟ್ಟು ಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ...
ಭಾರತ-ಆಸ್ಟ್ರೇಲಿಯಾ ತಂಡಗಳ ನಡುವೆ ಸಿಡ್ನಿಯಲ್ಲಿ ನಡೆಯುತ್ತಿರುವ ಕ್ರಿಕೆಟ್ ಟೆಸ್ಟ್ ಪಂದ್ಯಾವಳಿ ಕುತೂಹಲದ ಘಟ್ಟ ಮುಟ್ಟಿದೆ. ಜನಾಂಗೀಯ ನಿಂದನೆಯನ್ನು ಖಂಡಿಸಿ, ಆಟವನ್ನೇ ಕೆಲ ಸಮಯ ನಿಲ್ಲಿಸುವ ಕೆಚ್ಚನ್ನು ನಾಯಕ ಅಜಿಂಕ್ಯಾ ರಹಾನೆ ತೋರಿಸಿದ್ದರು. ಕ್ರಿಕೆಟ್ ಪಂದ್ಯದ ...